ಮಾತಿಗೆ ಸಿಕ್ಕ ಒಂದು ಮಧ್ಯಾಹ್ನ
“ಗುಂಡಿಲ್ಲದೆ ಎಕ್ಸೈಟ್ಮೆಂಟ್ ಸಿಗೋದಾದರೆ ಕುಡೀಬೇಡಿ”
ಎಂದು ಹೇಳಿಕೊಂಡು ತನಗೊಬ್ಬಳಿಗೇ
ವಿಸ್ಕಿ ಸುರಿದುಕೊಳ್ಳುತ್ತಾ ತುಂಟ
ನಗೆಯಲ್ಲಿ ಮಗ್ನಳಾದಳು
(ಲಂಕೇಶ್ ಹುಟ್ಟು ಹಬ್ಬ-ನೆನಪು ಮತ್ತು ಮಹಿಳಾ ದಿನಾಚರಣೆ!)
ಅನಿವಾಸಿ
ಅಂದಂದು ಹೊರಗಿಂದು ಒಳಗಿಂದು...
ಮಾತಿಗೆ ಸಿಕ್ಕ ಒಂದು ಮಧ್ಯಾಹ್ನ
“ಗುಂಡಿಲ್ಲದೆ ಎಕ್ಸೈಟ್ಮೆಂಟ್ ಸಿಗೋದಾದರೆ ಕುಡೀಬೇಡಿ”
ಎಂದು ಹೇಳಿಕೊಂಡು ತನಗೊಬ್ಬಳಿಗೇ
ವಿಸ್ಕಿ ಸುರಿದುಕೊಳ್ಳುತ್ತಾ ತುಂಟ
ನಗೆಯಲ್ಲಿ ಮಗ್ನಳಾದಳು
(ಲಂಕೇಶ್ ಹುಟ್ಟು ಹಬ್ಬ-ನೆನಪು ಮತ್ತು ಮಹಿಳಾ ದಿನಾಚರಣೆ!)
3 comments
Comments feed for this article
March 8, 2008 at 11:22 am
ಚಕೋರ
ಚುರುಕಾಗಿದೆ.
March 12, 2008 at 5:09 pm
shreenidhids
ನಮಸ್ತೇ ಅನಿವಾಸಿಗಳೇ
ನಾವೆಲ್ಲ ಎಷ್ಟೋ ಕಾಲದಿಂದ ಅಂತರ್ಜಾಲದಲ್ಲಿ ಬರೀತಿದೀವಿ, ಓದ್ತಿದೀವಿ, ಪ್ರತಿಕ್ರಿಯಿಸಿಕೊಳ್ತಿದೀವಿ, ಮೇಲ್-ಸ್ಕ್ರಾಪ್-ಚಾಟ್ ಮಾಡ್ಕೊಳ್ತಿದೀವಿ.. ಆದ್ರೆ ನಮ್ಮಲ್ಲಿ ಬಹಳಷ್ಟು ಜನ ಪರಸ್ಪರ ಪರಿಚಯ ಮಾಡಿಕೊಂಡಿಲ್ಲ, ಮುಖತಃ ಭೇಟಿ ಆಗಿಲ್ಲ. ಇರಾದೆ ಇದ್ರೂ ಅದು ಸಾಧ್ಯ ಆಗಿಲ್ಲ! ಇಂತಿದ್ದಾಗ, ನವ ಪ್ರಕಾಶನ ಸಂಸ್ಥೆ ‘ಪ್ರಣತಿ’, ಅಂತರ್ಜಾಲದಲ್ಲಿ ಕನ್ನಡ ಬಳಸುವ ಮತ್ತು ಓದುವ ಎಲ್ಲರನ್ನು ಒಂದೆಡೆ ಸೇರಿಸುವ ಈ ಕಾರ್ಯಕ್ಕೆ ಮುಂದಾಗಿದೆ.
ನಾಡಿದ್ದು ಭಾನುವಾರ ನಾವೆಲ್ಲ ಪರಸ್ಪರ ಭೇಟಿಯಾಗುವ ಅವಕಾಶ ಒದಗಿ ಬಂದಿದೆ.
ಡೇಟು: ೧೬ ಮಾರ್ಚ್ ೨೦೦೮
ಟೈಮು: ಇಳಿಸಂಜೆ ನಾಲ್ಕು
ಪ್ಲೇಸು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಸವನಗುಡಿ, ಬೆಂಗಳೂರು
ಆವತ್ತು ನಮ್ಮೊಂದಿಗೆ, ಕನ್ನಡದ ಮೊದಲ ಅಂತರ್ಜಾಲ ತಾಣದ ರೂವಾರಿ ಡಾ ಯು.ಬಿ. ಪವನಜ, ‘ದಟ್ಸ್ ಕನ್ನಡ’ದ ಸಂಪಾದಕ ಎಸ್.ಕೆ. ಶ್ಯಾಮಸುಂದರ್, ‘ಸಂಪದ’ದ ಹರಿಪ್ರಸಾದ್ ನಾಡಿಗ್, ‘ಕೆಂಡಸಂಪಿಗೆ’ಯ ಅಬ್ದುಲ್ ರಶೀದ್ ಸಹ ಇರ್ತಾರೆ, ಮಾತಾಡ್ತಾರೆ.
ಎಲ್ಲರೊಂದಿಗೆ ಒಂದು ಸಂಜೆ ಕಳೆಯುವ ಖುಶಿಗೆ ನೀವೂ ಪಾಲುದಾರರಾಗಿ ಅಂತ, ‘ಪ್ರಣತಿ’ಯ ಪರವಾಗಿ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ. ಈ ಕಾರ್ಯಕ್ರಮದ ಬಗ್ಗೆ ನಿಮ್ಮ ಸ್ನೇಹಿತರಿಗೂ ತಿಳಿಸಿ. ಅವರನ್ನೂ ಕರೆದುಕೊಂಡು ಬನ್ನಿ.
ಅಲ್ಲಿ ಸಿಗೋಣ.
March 12, 2008 at 11:24 pm
ಶೆಟ್ಟರು (Shettaru)
ಸಕತ್ ಕಿಕ್ಕಿದೆ.. ಸಾರ್ ಈ ನೀಲುವಿನಲ್ಲಿ