ಕೆಂಡಸಂಪಿಗೆಯಲ್ಲಿ ನಡೆದಿರುವ ಪ್ರಯೋಗವೊಂದು ಕನ್ನಡ ಕಾವ್ಯಕ್ಕೆ ಹೊಸದು. ಈ ಹಿಂದೆ ಟಿ.ಎಸ್.ಎಲಿಯಟ್ನ ಪದ್ಯವೊಂದರ ಕುರಿತೂ ಇದೇ ಬಗೆಯ ಪ್ರಯೋಗ ನಡೆದಿತ್ತು.
Archive for the ‘ಅನುವಾದ’ Category
ಕನ್ನಡದಲ್ಲಿ ಹೊಸ ಕಾವ್ಯ ಪ್ರಯೋಗ
In ಅನುವಾದ, ಪದ್ಯ on August 30, 2009 at 5:55 pmಹೀಗೆ ಕವಿಕೆಲಸ ಚರ್ಚಿಸಬಹುದಲ್ಲ
In ಅನುವಾದ, ಪದ್ಯ, ಯೋಚನೆ on February 8, 2009 at 2:31 pmನಾನು ಕವಿಯಲ್ಲ. ಆಗಾಗ ಪದ್ಯ ಬರೆಯುವ ಪ್ರಯತ್ನ ಮಾಡುತ್ತೇನಾದರೂ ಕೂಡ. ಏಕೆಂದರೆ ಕವಿಯಾಗಲು ಬೇಕಾದ ಕಾವ್ಯದ ವಿಸ್ತೃತ ಓದು, ಶ್ರದ್ಧೆಯ ಕೊರತೆ ನನ್ನಲ್ಲಿ ನನಗೇ ಕಂಡಿದೆ. ಆದರೆ ಅಡಿಗರು ಹೇಳುವಂತೆ ನನ್ನ ಪದ್ಯವನ್ನು ನಾನೇ ವಿಮರ್ಶೆಗೆ ಒಡ್ಡಿಕೊಳ್ಳುವುದು ಅಗತ್ಯ ಎಂದು ಬಗೆಯುತ್ತೇನೆ. ಕೆಲವೊಮ್ಮೆ ಪದ್ಯ ಸೊರಗುವಷ್ಟು ಅದನ್ನು ತಿದ್ದುತ್ತೇನೆ ಕೂಡ.
ಮಾನವಹಕ್ಕಿಗೆ ಹೋರಾಡುವವರನ್ನು ದೂರಬೇಡಿ
In ಅಂದಂದು, ಅನುವಾದ on September 17, 2008 at 2:28 pm[ ಫೀಲ್ಡ್ ಮಾರ್ಷಲ್ ಜನರಲ್ ಮಾನೆಕ್ ಷಾರವರ ಪುತ್ರಿ ಮಾಜ ದಾರುವಾಲಾರವರು "ದ ಹಿಂದು" ಪತ್ರಿಕೆಯಲ್ಲಿ ಬರೆದ ಲೇಖನದ ಅನುವಾದ. ]
ಅಹ್ಮದಾಬಾದ್ ಬಾಂಬಿನ ದಾಳಿ ಮಾಡಿದವರು ದಕ್ಷಿಣದಲ್ಲಿ, ಮುಖ್ಯವಾಗಿ ಕೇರಳದಲ್ಲಿ ತರಬೇತು ಪಡೆದವರೆಂದು ಗುಜರಾತ್ ಸರ್ಕಾರ ದೂರಿತು. ಆಗ ಕೇರಳ ಸರ್ಕಾರ ಹಿಂದುಮುಂದು ನೋಡದೆ ಆತಂಕವಾದವನ್ನು ಹತ್ತಿಕ್ಕುವ ತನ್ನ ಪ್ರಯತ್ನಕ್ಕೆ ಮಾನವಹಕ್ಕು ಹೋರಾಟಗಾರರು ಹುಯಿಲಿಡುವ ಮೂಲಕ ಹೇಗೋ ತಡೆಯೊಡುತ್ತಿದ್ದಾರೆಂದು ಪ್ರತಿಕ್ರಿಯಿಸಿತು. Read the rest of this entry »