ಶಂಕರ ಮೊಕಾಶಿ ಪುಣೇಕರರ (ಗಂಗವ್ವ ಗಂಗಾಮಾಯಿ, ಅವಧೇಶ್ವರಿ) ಒಂದು ಪದ್ಯ ಇತ್ತೀಚೆಗೆ ಯಾಕೋ ಮತ್ತೆ ನೆನಪಾಯಿತು. ಹೆಸರು “ಮಾಯಿಯ ಮೂರು ಮುಖಗಳು” ಮತ್ತೊಂದೆರಡು ಬಾರಿ ಓದಿದೆ. ಪದ್ಯ ತಾಯ್ತನದ ಬಗ್ಗೆ. ವಿಶಾಲವಾದ ಅರ್ಥದಲ್ಲಿ ಅದರಲ್ಲಿ ಇಂಡಿಯಾ ಮತ್ತು ಸ್ವಾತಂತ್ಯ್ರದ ಬಗ್ಗೆಯೂ ಇದೆ. ಒಂದು ರೀತಿಯಲ್ಲಿ ಪೊಲಿಟಿಕಲ್ ಪದ್ಯ. ಆದರೆ ಅದರೊಳಗಿನ ಒಂದು ಅಂಶ ಮಾತ್ರ ನನ್ನ ನೆನಪಿನಲ್ಲಿ ಉಳಿದಿದ್ದೇ ಅದನ್ನು ಮತ್ತೆ ಓದಲು ಪ್ರೇರಣೆಯಾಯಿತು.
Read the rest of this entry »

ರಾಮಾವತಾರ

ನನ್ನೊಡನೆ
ಪ್ರೀತಿಯ ಉತ್ಕಟತೆಯಲ್ಲಿ ಮೈಮರೆಯುವಾಗ
Read the rest of this entry »

ಕೇಳೋ ಸಚ್ಚರಿತ, ಮನುಜಾ
ಧೃಡ ಭಕ್ತಿಯಿಂದಲಿ ಹರಿಯ ನೆನೆದರೆ ಪಡೆವ ಮೋಕ್ಷ ಸಾಕ್ಷಿ || ಮನುಜಾ
ಧೃಡ ಭಕ್ತಿಯಿಲ್ಲದೆ ಹರಿಯ ನೆನೆದರೆ ಪಡುವ ನರಕವೇ ಸಾಕ್ಷಿ || ಮನುಜಾ ಕೇಳೋ ಸಚ್ಚರಿತ

Read the rest of this entry »

ನಡುನಡುವೆ

ಪಟ್ಣಣದತ್ತ ಕಣ್ಣಿಟ್ಟ ಬೆಸ್ತರ ಹುಡುಗ
“ಮೀನಲ್ಲಿ… ಭವಿಷ್ಯ… ಇಲ್ಲ… ಏನು ಮಾಡೋದು” ಅಂತ
ತಡೆತಡೆದು ಆಡಿದ ಮಾತುಗಳ ನಡುವೆಲ್ಲಾ
Read the rest of this entry »

Flickr Photos

purandara aradhaneyalli magu

purandara haadu mancha

AfterChristmas

ChristmasLights

More Photos

ಹಳೆಪಟ್ಟಿಗೆ